ಈ ಪ್ರಶ್ನೆಯು ಈ ಕುರಿತಾಗಿದೆ:

ಕಳೆ ನಾಶಕ ಸುಡುವಿಕೆ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಈರುಳ್ಳಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಕಳೆ ನಾಶಕ ಸುಡುವಿಕೆ - ಈರುಳ್ಳಿ

ಈರುಳ್ಳಿ ಈರುಳ್ಳಿ

ನಮ್ಮ ಈರುಳ್ಳಿ ಬೆಳೆಗೆ ಕಳೆ ನಾಶಕ ಸಿಂಪಡಿಸಿದ ಐದು-ಆರು ದಿವಸಗಳಲ್ಲಿ ಎಲೆಗಳು ಬಿಳುಪಾಗಿ ನೆಲಕ್ಕೆ ಬಾಗಿರುತ್ತದೆ ಇದಕ್ಕೆ ಪರಿಹಾರವೇನು

ಎಲೆಗಳು ಮೊದಲಿನಂತೆ ಹಸಿರಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸುಭಾಷ್ ರೆಡ್ಡಿ ಹಂದ್ರಾಳ. ಈರುಳ್ಳಿಯಲ್ಲಿ, ಈ ಹಂತದ ಬೆಲೆಯಲ್ಲಿ ಕಾಳೆನಾಶಕ ಬಳಸಬಾರದು. ತಾವು ಇದು ಬಳಸಿರುವುದರಿಂದ, ಇದು Herbicide Burn ಆಗಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Hi Shivakumara. B. U . Please let's not share phone numbers. Let's write the communication here in this place, so more farmers can benefit. Thanks 

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ